ಪ್ರಿಯ ನಾಗರಿಕ ಬಂಧುಗಳೆ :-ಅಪರಾಧ ನಡೆದ ಸ್ಥಳವನ್ನು ಸಂರಕ್ಷಿಸಿ, ಅಪರಾಧ ಪತ್ತೆಗೆ ಸಹಕರಿಸಿ- ಸಂಚಾರಿ ನಿಯಮವನ್ನು ಪಾಲಿಸಿ- ಮದ್ಯಪಾನ ಮಾಡಿ ವಾಹನ ಚಾಲನೆ ಮಾಡಬೇಡಿ-ದ್ವಿಚಕ್ರ ವಾಹನ ಚಾಲಕರು ಕಡ್ಡಾಯವಾಗಿ ಹೆಲ್ಮೆಟ್ ಧರಿಸಿ ವಾಹನ ಚಾಲನೆ ಮಾಡಿ- ವಾಹನ ಚಾಲನಾ ಪರವಾನಿಗೆ ಇಲ್ಲದೆ ವಾಹನ ಚಾಲನೆ ಮಾಡುವುದು ಅಪರಾಧ- ಅಪ್ರಾಪ್ತ ವಯಸ್ಸಿನ ಮಕ್ಕಳು ಚಾಲನಾ ಪರವಾನೆಗೆ ಇಲ್ಲದೆ ವಾಹನ ಚಾಲನೆ ಮಾಡುವುದು ಅಪರಾಧ-ಕಾನೂನುಬಾಹಿರ ಚಟುವಟಿಕೆಗಳು ಕಂಡು ಬಂದಲ್ಲಿ ತಕ್ಷಣ ಪೊಲೀಸರಿಗೆ ಮಾಹಿತಿ ನೀಡಿ-ಬೆಲೆ ಬಾಳುವ ಆಭರಣಗಳನ್ನು ಪ್ರದರ್ಶಿಸಬೇಡಿ
ಮೈಸೂರು ಜಿಲ್ಲೆಯ ಸಮಸ್ತ ನಾಗರಿಕ ಬಂಧುಗಳೆ, ನಿಮ್ಮ ಹಾಗೂ ನಿಮ್ಮ ಹಳ್ಳಿ, ನಗರಕ್ಕೆ ಸಂಬಂಧಿಸಿದಂತೆ ಯಾವುದೇ ದೂರು, ಸಮಸ್ಯೆ, ಸಲಹೆ ಹಾಗೂ ಮಾಹಿತಿಗಳಿದ್ದಲ್ಲಿ ಈ ಕೆಳಕಂಡ PHONE AND ADDRESS ನಲ್ಲಿರುವ ದೂರವಾಣಿಗೆ ತಿಳಿಸುವುದರ ಮೂಲಕ ಶಾಂತಿ ಹಾಗೂ ಸುವ್ಯವಸ್ಥೆಯನ್ನು ಕಾಪಾಡಲು ಸಹಕರಿಸಬೇಕಾಗಿ ಈ ಮೂಲಕ ಮನವಿ ಮಾಡಿಕೊಳ್ಳುತ್ತೇನೆ. ಮೈಸೂರು ಜಿಲ್ಲಾ ಪೊಲೀಸ್ ಅಧೀಕ್ಷಕರು

Monday, January 12, 2026

ದೈನಂದಿನ ಅಪರಾಧಗಳ ಮಾಹಿತಿ 12.01.2026

ವರುಣ ಪೊಲೀಸ್‌ ಠಾಣಾ ಸರಹದ್ದು ಆಯರಹಳ್ಳಿ ಗ್ರಾಮದಲ್ಲಿ ಸಾರ್ವಜನಿಕ ಸ್ಥಳದಲ್ಲಿ ಅಕ್ರಮವಾಗಿ ಇಸ್ಪೀಟ್‌ ಅಡುತ್ತಿದ್ದು ಬಾತ್ಮೀದಾರರು ನೀಡಿದ ಮಾಹಿತಿ ಮೇರೆಗೆ ಪಿಎಸ್‌ ಐ ಹಾಗೂ ಸಿಬ್ಬಂದಿಗಳು ಮಾಡಿ ಸುಮಾರು 3200/- ರೂ ನಗದು ಹಾಗೂ 52 ಇಸ್ಪೀಟ್ ಕಾರ್ಡ್‌ ಗಳನ್ನು ವಶಪಡಿಸಿಕೊಂಡು ಪ್ರಕರಣ ದಾಖಲಿಸಿರುತ್ತಾರೆ.

ಸಾಲಿಗ್ರಾಮ ಪೊಲೀಸ್‌ ಠಾಣಾ ಸರಹದ್ದು ನರಚನಹಳ್ಳಿ ಗ್ರಾಮದಲ್ಲಿ ಪಿರ್ಯಾದಿಯವರ ಮನೆಯಲ್ಲಿ ಯಾರೋ ಕಳ್ಳರು ಸುಮಾರು 1,36,000/- ಚಿನ್ನದ ಓಡವೆಯನ್ನು ಕಳ್ಳತನ ಮಾಡಿರುತ್ತಾರೆ ಎಂದು ನೀಡಿದ ಮಾಹಿತಿ ಮೇರೆಗೆ ಪ್ರಕರಣ ದಾಖಲಿಸಿರುತ್ತಾರೆ.

ಬೆಟ್ಟದಪುರ  ಪೊಲೀಸ್‌ ಠಾಣಾ ಸರಹದ್ದು ಬಸವನಹಳ್ಳಿ ಗ್ರಾಮದಲ್ಲಿ ಪಿರ್ಯಾದಿಯವರ ಮನೆಯಲ್ಲಿ ಯಾರೋ ಕಳ್ಳರು ಮನೆಯ ಬೀಗ ಹೊಡೆದು  ಸುಮಾರು 2.50,000/-ನಗದು ಹಾಗೂ 30ಗ್ರಾಂ  ಚಿನ್ನದ ಓಡವೆಯನ್ನು ಕಳ್ಳತನ ಮಾಡಿರುತ್ತಾರೆ ಅದರ ಬೆಲೆ ಸುಮಾರು 3,00,000/- ರೂ ಎಂದು ನೀಡಿದ ಮಾಹಿತಿ ಮೇರೆಗೆ ಪ್ರಕರಣ ದಾಖಲಿಸಿರುತ್ತಾರೆ.

ಟಿ ನರಸೀಪುರ ಪೊಲೀಸ್‌ ಠಾಣಾ ಸರಹದ್ದು ಕೆರೊಹಟ್ಟಿ ಗ್ರಾಮದ ಪಿರ್ಯಾದಿಯವರ ತಾಯಿ ಕಾಣೇಯಾಗಿರುತ್ತಾರೆ ಎಂದು ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲಿಸಿರುತ್ತಾರೆ.

Wednesday, January 7, 2026

ದೈನಂದಿನ ಅಪರಾಧಗಳ ಮಾಹಿತಿ 07.01.2026

 ಕೆ ಅರ್‌ ನಗರ ಪೊಲೀಸ್‌ ಠಾಣಾ ಸರಹದ್ದು ಕುವೆಂಪುನಗರ ಬಡಾವಣೆ ಕೆ ಅರ್‌ ನಗರ ಟೌನಿನ ವಾಸಿ ಪಿರ್ಯಾದಿಯವರ ಮನೆಯಲ್ಲಿ ಯಾರೋ ಕಳ್ಳರು ಕಳ್ಳತನ ಮಾಡಿದ್ದು ಅದರ ಬೆಲೆ ಸುಮಾರು 2,00,000/- ರೂ ಚಿನ್ನ ಹಾಗೂ 20,000/- ರೂ ಬೆಲೆಯ ಬೆಳ್ಳಿಯೆಂದು ಪಿರ್ಯಾದಿಯವರು ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲಿಸಿರುತ್ತಾರೆ.

ಕೆ ಅರ್‌ ನಗರ ಪೊಲೀಸ್‌ ಠಾಣಾ ಸರಹದ್ದಿನಲ್ಲಿ ಪಿಎಸ್‌ಐ ಹಾಗೂ ಸಿಬ್ಬಂದಿ ರಾತ್ರಿ ಗಸ್ತಿನಲ್ಲಿ ಕ್ಯಾಂಟರ್‌ ಗೊಡ್ಸ್‌ ವಾಹನ ಚಾಲಕನನ್ನು ಪರಿಶೀಲಿಸಿದಾಗ ಅಕ್ರಮವಾಗಿ ಅಕ್ಕಿ ಸಾಗಟ ಮಾಡುತ್ತಿದ್ದು ಸುಮಾರು 1.08,000/- ರೂ  ಬೆಲೆಯ ಅಕ್ಕಿ ಚೀಲವನ್ನು ವಶಪಡಿಸಿಕೊಂಡು  ಪ್ರಕರಣ ದಾಖಲಿಸಿರುತ್ತಾರೆ.

ಹುಣಸೂರು ಪಟ್ಟಣ ಪೊಲೀಸ್‌ ಠಾಣಾ ಸರಹದ್ದು ಚಿಕ್ಕಹುಣಸೂರು ವಾಸಿ ಪಿರ್ಯಾದಿಯವರ ಮಗಳು ಕಾಣೆಯಾಗಿರುತ್ತಾರೆ ಎಂದು ನೀಡಿದ ದೂಡಿನ ಮೇರೆಗೆ ಪ್ರಕರಣ ದಾಖಲಿಸಿರುತ್ತಾರೆ.

ಹುಣಸೂರು ಗ್ರಾಮಾಂತರ ಪೊಲೀಸ್‌ ಠಾಣಾ ಸರಹದ್ದು ಚಿಲ್ಕುಂದ ಗ್ರಾಮದ ವಾಸಿ ಪಿರ್ಯಾದಿಯವರ ತಾಯಿ ಕಾಣೆಯಾಗಿರುತ್ತಾರೆ ಎಂದು ನೀಡಿದ ದೂಡಿನ ಮೇರೆಗೆ ಪ್ರಕರಣ ದಾಖಲಿಸಿರುತ್ತಾರೆ.


Monday, December 29, 2025

ದೈನಂದಿನ ಅಪರಾಧಗಳ ಮಾಹಿತಿ 29.12.2025

 ಬಿಳಿಕೆರೆ ಪೊಲೀಸ್‌ ಠಾಣಾ ಸರಹದ್ದು ಹಳೆಬೀಡು ಗ್ರಾಮ ವಾಸಿ ಪಿರ್ಯಾದಿಯವರ ಹೆಂಡತಿ ಕಾಣೆಯಾಗಿರುತ್ತಾರೆ ಎಂದು ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲಿಸಿರುತ್ತಾರೆ.

ಜಯಪುರ ಪೊಲೀಸ್‌ ಠಾಣಾ ಸರಹದ್ದು  ದಾಸನಕೊಪ್ಪಲು ಗ್ರಾಮ ವಾಸಿ ಪಿರ್ಯಾದಿಯವರ ಬಾಬ್ತು ಸುಮಾರು 22,000/- ನಗದು ಮತ್ತು 12,300/- ಮತ್ತು 12,300/- ರೂ ಬೆಲೆಬಾಳುವ ಚಿನ್ನಾಭರಣವನ್ನು ಯಾರೋ ಕಳ್ಳರು ಕಳ್ಳತನ ಮಾಡಿರುತ್ತಾರೆ ಏಂದು ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲಿಸಿರುತ್ತಾರೆ.





Saturday, December 27, 2025

ದೈನಂದಿನ ಅಪರಾಧಗಳ ಮಾಹಿತಿ 27.12.2025

ಬನ್ನೂರು ಪೊಲೀಸ್‌ ಠಾಣಾ ಸರಹದ್ದು  ಬಸವೇಶ್ವರ ನಗರ ಬನ್ನೂರು ವಾಸಿ ಪಿರ್ಯಾದಿಯವರ ಬಾಬ್ತು ಸುಮಾರು 30000 /- ಬೆಲೆ ಬಾಳುವ ಸ್ಕೂಟರ್‌ ನ್ನು ಯಾರೋ ಕಳ್ಳರು ಕಳ್ಳತನ ಮಾಡಿರುತ್ತಾರೆ ಎಂದು ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲಿಸಿರುತ್ತಾರೆ.





Friday, December 26, 2025

ದೈನಂದಿನ ಅಪರಾಧಗಳ ಮಾಹಿತಿ 26.12.2025

ಹುಣಸೂರು ಗ್ರಾಮಾಂತರ ಪೊಲೀಸ್‌ ಠಾಣಾ ಸರಹದ್ದು ಕೆರೆಗಾಲ ಕೊಪ್ಪಲು ಗ್ರಾಮ ವಾಸಿ ಪಿರ್ಯಾದಿಯವರ  ತಂದೆ ಕಾಣೆಯಾಗಿರುತ್ತಾರೆ ಎಂದು ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲಿಸಿರುತ್ತಾರೆ.

ಹುಣಸೂರು ಗ್ರಾಮಾಂತರ ಪೊಲೀಸ್‌ ಠಾಣಾ ಸರಹದ್ದು ಕೊತ್ತೆಗಾಲ ಗ್ರಾಮ ವಾಸಿ  ಪಿರ್ಯಾದಿಯವರ  ಅಣ್ಣ ಕಾಣೆಯಾಗಿರುತ್ತಾರೆ ಎಂದು ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲಿಸಿರುತ್ತಾರೆ.

ಪಿರಿಯಾಪಟ್ಟಣ ಪೊಲೀಸ್‌ ಠಾಣಾ ಸರಹದ್ದು ಚಿಟ್ಟೇನಹಳ್ಳಿ ಗ್ರಾಮ ವಾಸಿ  ಪಿರ್ಯಾದಿಯವರ  ಹೆಂಡತಿ ಹಾಗೂ ಮಗು ಎಂದು ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲಿಸಿರುತ್ತಾರೆ.



Wednesday, December 24, 2025

ದೈನಂದಿನ ಅಪರಾಧಗಳ ಮಾಹಿತಿ 24.12.2025

ಹುಣಸೂರು ಗ್ರಾಮಾಂತರ ಪೊಲೀಸ್‌ ಠಾಣಾ ಸರಹದ್ದು ಕಟ್ಟೆಮಳವಾಡಿಯಲ್ಲಿ ಪಿರ್ಯಾದಿಯವರ  ಪಿರ್ಯಾದಿಯವರ ಹೆಂಡತಿ ಮತ್ತು  ಮಗ ಕಾಣೆಯಾಗಿದ್ದಾನೆ ಎಂದು ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲಿಸಿರುತ್ತಾರೆ.

ಸರಗೂರು ಪೊಲೀಸ್‌ ಠಾಣಾ ಸರಹದ್ದು ಯಲಮತ್ತೂರು ಗ್ರಾಮ ವಾಸಿ ಪಿರ್ಯಾದಿಯವರ ಮಗ ಕಾಣೆಯಾಗಿರುತ್ತಾರೆ ಎಂದು ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲಿಸಿರುತ್ಥಾರೆ.

ಕವಲಂದೆ ಪೊಲೀಸ್‌ ಠಾಣಾ ಸರಹದ್ದು ದೊಡ್ಡ ಕವಲಂದೆ ಗ್ರಾಮ ಸಾರ್ವಜಿನಿಕ ಸ್ಥಳದಲ್ಲಿ ಅಕ್ರಮವಾಗಿ ಮದ್ಯವನ್ನು ಯಾವುದೇ ಪರವಾನಿಗೆ ಪಡೆಯದೆ ಮದ್ಯ ಕುಡುಯಲು ಸ್ಥಳಾವಕಾಶ ಮಾಡಿಕೊಟ್ಟ ಮೇರೆಗೆ ಮದ್ಯವನ್ನು ವಶಕ್ಕೆ ಪಡೆದು ಪ್ರಕರಣ ದಾಖಲಿಸಿರುತ್ತಾರೆ.


NOTICE

ಸಾರ್ವಜನಿಕರಲ್ಲಿ ಮನವಿ

ಪೊಲೀಸರು ಇರುವುದು ನಿಮ್ಮ ಸೇವೆ ಹಾಗೂ ರಕ್ಷಣೆಗಾಗಿ, ಅಪರಾಧವನ್ನು ಶಿಕ್ಷಿಸಲು, ಅಪರಾಧಿಯನಲ್ಲ, ಸಂವಿಧಾನದ ಧ್ಯೇಯೋದ್ದೇಶಗಳನ್ನು ಎತ್ತಿಹಿಡಿಯಲು ಸುರಕ್ಷಿತ ಸಮಾಜ ನಿರ್ಮಾಣ ನಮ್ಮ ನಿಮ್ಮೆಲ್ಲರ ಜವಾಬ್ದಾರಿ ನಮ್ಮೊಂದಿಗೆ ಕೈ ಜೋಡಿಸಿ.

ಮಾಹಿತಿ ಫಲಕವನ್ನು ತಪ್ಪದೇ ಓದಿ ಮತ್ತು ಪಾಲಿಸಿ ಹಾಗೂ ಇತರರಿಗೂ ತಿಳಿಸಿ.

ಪೊಲೀಸ್ ಅಧೀಕ್ಷಕರು, ಮೈಸೂರು ಜಿಲ್ಲೆ, ಮೈಸೂರು

CRIME PREVENTION

CRIME PREVENTION
ಅಪರಾಧ ತಡೆ