ಪ್ರಿಯ ನಾಗರಿಕ ಬಂಧುಗಳೆ :-ಅಪರಾಧ ನಡೆದ ಸ್ಥಳವನ್ನು ಸಂರಕ್ಷಿಸಿ, ಅಪರಾಧ ಪತ್ತೆಗೆ ಸಹಕರಿಸಿ- ಸಂಚಾರಿ ನಿಯಮವನ್ನು ಪಾಲಿಸಿ- ಮದ್ಯಪಾನ ಮಾಡಿ ವಾಹನ ಚಾಲನೆ ಮಾಡಬೇಡಿ-ದ್ವಿಚಕ್ರ ವಾಹನ ಚಾಲಕರು ಕಡ್ಡಾಯವಾಗಿ ಹೆಲ್ಮೆಟ್ ಧರಿಸಿ ವಾಹನ ಚಾಲನೆ ಮಾಡಿ- ವಾಹನ ಚಾಲನಾ ಪರವಾನಿಗೆ ಇಲ್ಲದೆ ವಾಹನ ಚಾಲನೆ ಮಾಡುವುದು ಅಪರಾಧ- ಅಪ್ರಾಪ್ತ ವಯಸ್ಸಿನ ಮಕ್ಕಳು ಚಾಲನಾ ಪರವಾನೆಗೆ ಇಲ್ಲದೆ ವಾಹನ ಚಾಲನೆ ಮಾಡುವುದು ಅಪರಾಧ-ಕಾನೂನುಬಾಹಿರ ಚಟುವಟಿಕೆಗಳು ಕಂಡು ಬಂದಲ್ಲಿ ತಕ್ಷಣ ಪೊಲೀಸರಿಗೆ ಮಾಹಿತಿ ನೀಡಿ-ಬೆಲೆ ಬಾಳುವ ಆಭರಣಗಳನ್ನು ಪ್ರದರ್ಶಿಸಬೇಡಿ
ಮೈಸೂರು ಜಿಲ್ಲೆಯ ಸಮಸ್ತ ನಾಗರಿಕ ಬಂಧುಗಳೆ, ನಿಮ್ಮ ಹಾಗೂ ನಿಮ್ಮ ಹಳ್ಳಿ, ನಗರಕ್ಕೆ ಸಂಬಂಧಿಸಿದಂತೆ ಯಾವುದೇ ದೂರು, ಸಮಸ್ಯೆ, ಸಲಹೆ ಹಾಗೂ ಮಾಹಿತಿಗಳಿದ್ದಲ್ಲಿ ಈ ಕೆಳಕಂಡ PHONE AND ADDRESS ನಲ್ಲಿರುವ ದೂರವಾಣಿಗೆ ತಿಳಿಸುವುದರ ಮೂಲಕ ಶಾಂತಿ ಹಾಗೂ ಸುವ್ಯವಸ್ಥೆಯನ್ನು ಕಾಪಾಡಲು ಸಹಕರಿಸಬೇಕಾಗಿ ಈ ಮೂಲಕ ಮನವಿ ಮಾಡಿಕೊಳ್ಳುತ್ತೇನೆ. ಮೈಸೂರು ಜಿಲ್ಲಾ ಪೊಲೀಸ್ ಅಧೀಕ್ಷಕರು

Thursday, April 18, 2024

ದೈನಂದಿನ ಅಪರಾಧಗಳ ಮಾಹಿತಿ :: 18.04.2024

ಮೈಸೂರು ದಕ್ಷಿಣ ಪೊಲೀಸ್‌ ಠಾಣಾ ಸರಹದ್ದು ಮಾರಶೆಟ್ಟಿಹಳ್ಳಿ ಗ್ರಾಮದ ಪಿರ್ಯಾದಿಯವರ ಮಗಳು  ಕಾಣೆಯಾಗಿದ್ದಾರೆ ಎಂದು ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲಿಸಿರುತ್ತಾರೆ.

ವರುಣ ಪೊಲೀಸ್‌ ಠಾಣಾ ಸರಹದ್ದು ಚಟ್ನಹಳ್ಳಿ ಪಾಳ್ಯ ಗ್ರಾಮದ ಸಾರ್ವಜನಿಕ ಸ್ಥಳದಲ್ಲಿ ಹಣವನ್ನು ಪಣವಾಗಿ ಕಟ್ಟಿಕೊಂಡು ಆಂದರ್‌ ಬಾಹರ್‌ ಆಡುತಿದ್ದು  ಪಿ ಎಸ್‌ ಐ ಹಾಗೂ ಸಿಬ್ಬಂದಿಗಳು ದಾಳಿಮಾಡಿ ಇಸ್ಪಿಟ್‌ ಎಲೆಯನ್ನು ಹಾಗೂ 3350/-ರೂ ನಗದನ್ನ  ವಶಪಡಿಸಿಕೊಂಡು 4 ಜನರ ಮೇಲೆ ಪ್ರಕರಣ ದಾಖಲಿಸಿರುತ್ತಾರೆ.

ಕೆ ಅರ್‌ ನಗರ ಪೊಲೀಸ್‌ ಠಾಣಾ ಸರಹದ್ದು ಚಂದಗಾಲ ಗ್ರಾಮದ ಭಾತ್ಮೀದಾರರು ನೀಡಿದ ಮಾಹಿತಿ ಮೇರೆಗೆ  ಸಾರ್ವಜನಿಕ ಸ್ಥಳದಲ್ಲಿ ಅಕ್ರಮವಾಗಿ ಮದ್ಯ ಮಾರುತಿದ್ದು ಪಿ ಎಸ್‌ ಐ ಹಾಗೂ ಸಿಬ್ಬಂದಿಗಳು ದಾಳಿಮಾಡಿ  ಮದ್ಯವನ್ನು ವಶಪಡಿಸಿಕೊಂಡು ಪ್ರಕರಣ ದಾಖಲಿಸಿರುತ್ತರೆ.

ಬಿಳಿಕೆರೆ ಪೊಲೀಸ್‌ ಠಾಣಾ ಸರಹದ್ದು ತಿಪ್ಪೂರು ಗ್ರಾಮದ ಭಾತ್ಮೀದಾರರು ನೀಡಿದ ಮಾಹಿತಿ ಮೇರೆಗೆ  ಸಾರ್ವಜನಿಕ ಸ್ಥಳದಲ್ಲಿ ಅಕ್ರಮವಾಗಿ ಮದ್ಯ ಮಾರುತಿದ್ದು ಪಿ ಎಸ್‌ ಐ ಹಾಗೂ ಸಿಬ್ಬಂದಿಗಳು ದಾಳಿಮಾಡಿ  ಮದ್ಯವನ್ನು ವಶಪಡಿಸಿಕೊಂಡು ಪ್ರಕರಣ ದಾಖಲಿಸಿರುತ್ತರೆ.

ಹುಣಸೂರು ಗ್ರಾಮಾಂತರ ಪೊಲೀಸ್‌ ಠಾಣಾ ಸರಹದ್ದು ಹುಂಡಿಮಾಳ ಬಿಲ್ಡಿಂಗ್ ಗ್ರಾಮದ‌ ವಾಸಿ ಪಿರ್ಯಾದಿಯವರ  ಮಗ ಕಾಣೆಯಾಗಿದ್ದಾರೆ ಎಂದು ನೀಡಿದ ದೂರಿನ ಮೇರೆಗೆ ಪ್ರಕರಣ                           ದಾಖಲಿಸಿರುತ್ತಾರೆ.

ಹುಣಸೂರು ಗ್ರಾಮಾಂತರ ಪೊಲೀಸ್‌ ಠಾಣಾ ಸರಹದ್ದು ಹೊಸಪೆಂಜಳ್ಳಿ ಗ್ರಾಮದ  ಪಿರ್ಯಾದಿಯವರ ಮಗಳು  ಕಾಣೆಯಾಗಿದ್ದಾರೆ ಎಂದು ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲಿಸಿರುತ್ತಾರೆ.

ಹೆಚ್‌ ಡಿ ಕೋಟೆ ಪೊಲೀಸ್‌ ಠಾಣಾ ಸರಹದ್ದು ಕೋಳಗಾಲ ಗ್ರಾಮದ ಭಾತ್ಮೀದಾರರು ನೀಡಿದ ಮಾಹಿತಿ ಮೇರೆಗೆ  ಸಾರ್ವಜನಿಕ ಸ್ಥಳದಲ್ಲಿ ಅಕ್ರಮವಾಗಿ ಮದ್ಯ ಮಾರುತಿದ್ದು ಪಿ ಎಸ್‌ ಐ ಹಾಗೂ ಸಿಬ್ಬಂದಿಗಳು ದಾಳಿಮಾಡಿ  ಮದ್ಯವನ್ನು ವಶಪಡಿಸಿಕೊಂಡು ಪ್ರಕರಣ ದಾಖಲಿಸಿರುತ್ತರೆ.

ಬೆಟ್ಟದಪುರ ಪೊಲೀಸ್‌  ಠಾಣಾ ಸರಹದ್ದು ಬಿ,ಟಿ,ಕೆ ಕೊಪ್ಪಲು ಗ್ರಾಮದ ಹತ್ತಿರ ಪಿರ್ಯಾದಿಯವರ ಬಾಬ್ತು ಸುಮಾರು 85,000/-ರೂ  ಬೆಲೆಬಾಳುವ ಬೈಕ್‌ ಅನ್ನು ಯಾರೋ  ಕಳ್ಳರು ಕಳ್ಳತನ  ಮಾಡಿರುತ್ತಾರೆ ಎಂದು ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲಿಸಿರುತ್ತರೆ.

ಟಿ ನರಸೀಪುರ ಪೊಲೀಸ್‌ ಠಾಣಾ ಸರಹದ್ದು ಬೂದಹಳ್ಳಿ ಗ್ರಾಮದ  ಪಿರ್ಯಾದಿಯವರ ಹೆಂಡತಿ ಕಾಣೆಯಾಗಿದ್ದಾರೆ ಎಂದು ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲಿಸಿರುತ್ತಾರೆ.





















Wednesday, April 17, 2024

ದೈನಂದಿನ ಅಪರಾಧಗಳ ಮಾಹಿತಿ :: 17.04.2024

ಮೈಸೂರು ದಕ್ಷಿಣ ಪೊಲೀಸ್‌  ಠಾಣಾ ಸರಹದ್ದು ಬಂಡಿಪಾಳ್ಯ ಗ್ರಾಮದ ಹತ್ತಿರ ಪಿರ್ಯಾದಿಯವರ ಬಾಬ್ತು ಸುಮಾರು 40,000/-ರೂ  ಬೆಲೆಬಾಳುವ ಬೈಕ್‌ ಅನ್ನು ಯಾರೋ  ಕಳ್ಳರು ಕಳ್ಳತನ  ಮಾಡಿರುತ್ತಾರೆ ಎಂದು ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲಿಸಿರುತ್ತರೆ.

ಇಲವಾಲ ಪೊಲೀಸ್‌ ಠಾಣಾ ಸರಹದ್ದು ನಾಗವಾಲ ಗ್ರಾಮದ ಪಿರ್ಯಾದಿಯವರ ಬಾಬ್ತು ಸುಮಾರು 40,000/ರೂ ಬೆಲೆಬಾಳುವ ಕಬ್ಬಿಣದ ವಸ್ತುಗಳನ್ನು ಯಾರೋ ಕಳ್ಳರು ಕಳ್ಳತನ  ಮಾಡಿರುತ್ತಾರೆ ಎಂದು ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲಿಸಿರುತ್ತರೆ.

ಕೆ ಅರ್‌ ನಗರ ಪೊಲೀಸ್‌ ಠಾಣಾ ಸರಹದ್ದು ಚನ್ನಪ್ಪನಕೊಪ್ಪಲು ಗ್ರಾಮದ ಕೆರೆ ಏರಿ ಬಳಿ ಹಣವನ್ನು ಪಣವಾಗಿ ಕಟ್ಟಿಕೊಂಡು ಆಂದರ್‌ ಬಾಹರ್‌ ಆಡುತಿದ್ದು  ಪಿ ಎಸ್‌ ಐ ಹಾಗೂ ಸಿಬ್ಬಂದಿಗಳು ದಾಳಿಮಾಡಿ ಇಸ್ಪಿಟ್‌ ಎಲೆಯನ್ನು ಹಾಗೂ 3130/-ರೂ ನಗದನ್ನ  ವಶಪಡಿಸಿಕೊಂಡು 7 ಜನರ ಮೇಲೆ ಪ್ರಕರಣ ದಾಖಲಿಸಿರುತ್ತಾರೆ.

ಕೆ ಅರ್‌ ನಗರ ಪೊಲೀಸ್‌ ಠಾಣಾ ಸರಹದ್ದು  ಕೆ ಅರ್‌ ನಗರ ಟೌನ್‌ ವಾಸಿ ಪಿರ್ಯಾದಿಯವರ ಮಗಳು         ಕಾಣೆಯಾಗಿದ್ದಾರೆ ಎಂದು ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲಿಸಿರುತ್ತಾರೆ.

ಸರಗೂರು ಪೊಲೀಸ್‌ ಠಾಣಾ ಸರಹದ್ದು ನೆಮ್ಮನಹಳ್ಳಿ ಗ್ರಾಮದ ಪಿರ್ಯಾದಿಯವರ            ತಾಯಿ ಕಾಣೆಯಾಗಿದ್ದಾರೆ ಎಂದು ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲಿಸಿರುತ್ತಾರೆ.

ತಿ ನರಸೀಪುರ ಪೊಲೀಸ್‌ ಠಾಣಾ ಸರಹದ್ದು ಬಳ್ಳಗೆರೆ ಗ್ರಾಮದ ಪಿರ್ಯಾದಿಯವರ            ಮಗಳು ಕಾಣೆಯಾಗಿದ್ದಾರೆ ಎಂದು ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲಿಸಿರುತ್ತಾರೆ.

ಬನ್ನೂರು ಪೊಲೀಸ್‌ ಠಾಣಾ ಸರಹದ್ದು ಕಗ್ಗಲಿಪುರ ಗ್ರಾಮದ ಪಿರ್ಯಾದಿಯವರ            ತಾಯಿ ಕಾಣೆಯಾಗಿದ್ದಾರೆ ಎಂದು ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲಿಸಿರುತ್ತಾರೆ.





       

       

Tuesday, April 16, 2024

ದೈನಂದಿನ ಅಪರಾಧಗಳ ಮಾಹಿತಿ :: 15.04.2024

ಸಾಲಿಗ್ರಾಮ ಪೊಲೀಸ್‌ ಠಾಣಾ ಸರಹದ್ದು ಸಂತೆಮಾಳ ಗ್ರಾಮದ ವಾಸಿ ಪಿರ್ಯಾದಿಯವರ ತಂದೆ ಕಾಣೆಯಾಗಿದ್ದಾರೆ ಎಂದು ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲಿಸಿರುತ್ತಾರೆ.

ಬಿಳಿಗೆರೆ ಪೊಲೀಸ್‌ ಠಾಣಾ ಸರಹದ್ದು ಸೊಮನಹಳ್ಳಿ  ಪಿರ್ಯಾದಿಯವರ  ಬೈಕನ್ನು  ಬನ್ನಿಕುಪ್ಪೆ ಗ್ರಾಮದ ಬಾರ್‌ ಮುಂದೆ ನಿಲ್ಲಿಸಿದ್ದು ಕಳ್ಳರು  ಕಳ್ಳತನ  ಮಾಡಿರುತ್ತಾರೆ ಎಂದು ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲಿಸಿರುತ್ತರೆ.

ಬಿಳಿಕೆರೆ ಪೊಲೀಸ್‌ ಠಾಣಾ  ಸರಹದ್ದು ಸೊಮನಹಳ್ಳಿ ಗ್ರಾಮದ  ಪಿರ್ಯಾದಿಯವರ ಮಗ ಸಾಲಬಾದೆ ಇಂದ ನೇಣು ಬೀಗಿದು  ಅತ್ಮಹತ್ಯೆ ಮಾಡಿಕೊಂಡ ಪರಿಣಾಮ ಮೃತರಾಗಿರುತ್ತಾರೆ  ಎಂದು ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲಿಸಿರುತ್ತಾರೆ.

ನಂಜನಗೂಡು ಪಟ್ಟಣ ಪೊಲೀಸ್‌ ಠಾಣಾ ಸರಹದ್ದು ಹೊಸ ಕೆ ಎಚ್ ಬಿ ಕಾಲೋನಿ ನಂಜನಗೂಡು ಟೌನಿನ ಪಿರ್ಯಾದಿಯವರ ಹೆಂಡತಿ  ಕಾಣೆಯಾಗಿದ್ದಾರೆ ಎಂದು ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲಿಸಿರುತ್ತಾರೆ.

ಹುಲ್ಲಹಳ್ಳಿ ಪೊಲೀಸ್‌ ಠಾಣಾ ಸರಹದ್ದು ಇಬ್ಜಾಳ್ಳಿ ಗ್ರಾಮದ ವಾಸಿ ಪಿರ್ಯಾದಿಯವರ ಗಂಡ ಕಾಣೆಯಾಗಿದ್ದಾರೆ ಎಂದು ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲಿಸಿರುತ್ತಾರೆ.









.



Sunday, April 14, 2024

ದೈನಂದಿನ ಅಪರಾಧಗಳ ಮಾಹಿತಿ :: 14.04.2024

ಸಾಲಿಗ್ರಾಮ ಪೊಲೀಸ್‌ ಠಾಣಾ  ಸರಹದ್ದು ಯಲ್ಲಮ್ಮ ತಾಯಿ ದೇವಾಲಯದ ಬಳಿ ಬೇರ್ಯ- ಸಾಲಿಗ್ರಾಮ ರಸ್ತೆ ಬೈಕ್‌ ಸವಾರ ಅತೀ ವೇಗ ಹಾಗೂ ಅಜಾಗರುಕತೆಯಿಂದ ಬೈಕ್‌ ಚಲಾಯಿಸಿ ಪಿರ್ಯಾದಿಯವರ ತಂದೆ ಗೆ ಅಪಘಾತ ಮಾಡಿದ ಪರಿಣಾಮ ಮೃತರಾಗಿರುತ್ತಾರೆ  ಎಂದು ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲಿಸಿರುತ್ತಾರೆ.

ಟಿ.ನರಸೀಪುರ ಪೊಲೀಸ್‌ ಠಾಣಾ ಸರಹದ್ದು ತೋಟದ ಮನೆಯಲ್ಲಿ ಕಿರಗಸೂರು ಗ್ರಾಮ ಪಿರ್ಯಾದಿಯವರ  ಮನೆಯ ಬೀಗ ಹೊಡೆದು ಸುಮಾರು 25,000/-ರೂ ನಗದು ಹಾಗೂ 40,000/-ರೂ ಬೆಲೆ ಬಾಳುವ ಒಡವೆಗಳನ್ನು ಕಳ್ಳರು  ಕಳ್ಳತನ  ಮಾಡಿರುತ್ತಾರೆ ಎಂದು ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲಿಸಿರುತ್ತಾರೆ.

ಬನ್ನೂರು ಪೊಲೀಸ್‌ ಠಾಣಾ ಸರಹದ್ದು ಸಂತೆಮಾಳ ಗ್ರಾಮ ಪಿರ್ಯಾದಿಯವರ ಹೆಂಡತಿ  ಕಾಣೆಯಾಗಿದ್ದಾರೆ ಎಂದು ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲಿಸಿರುತ್ತಾರೆ.

ಬನ್ನೂರು ಪೊಲೀಸ್‌ ಠಾಣಾ ಸರಹದ್ದು ಮಲಿಯೂರು ಗ್ರಾಮ ಪಿರ್ಯಾದಿಯವರ ಹೆಂಡತಿ  ಕಾಣೆಯಾಗಿದ್ದಾರೆ ಎಂದು ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲಿಸಿರುತ್ತಾರೆ.


Saturday, April 13, 2024

ದೈನಂದಿನ ಅಪರಾಧಗಳ ಮಾಹಿತಿ :: 13.04.2024

ಹುಣಸೂರು ಗ್ರಾಮಾಂತರ ಪೊಲೀಸ್ ಠಾಣೆ ಗಾವಡಗೆರೆ ಗ್ರಾಮ ಪಿರ್ಯಾದಿಯವರ  ಮಗಳು     ಕಾಣೆಯಾಗಿದ್ದರೆ ಎಂದು ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲಿಸಿರುತ್ತಾರೆ.





Friday, April 12, 2024

ದೈನಂದಿನ ಅಪರಾಧಗಳ ಮಾಹಿತಿ :: 12.04.2024

ಜಯಪುರ ಪೊಲೀಸ್‌ ಠಾಣಾ ಸರಹದ್ದು ಗುಜ್ಜೆಗೌಡನಪುರ  ಗ್ರಾಮ  ಪಿರ್ಯಾದಿಯವರ  ಮನೆಯ ಬೀಗ ಹೊಡೆದು ಸುಮಾರು 1,07000/-ರೂ  ಬೆಲೆ ಬಾಳುವ ಒಡವೆಗಳನ್ನು  ಹಾಗೂ ನಗದು ಒಂದು ಎಲ್ ಜಿ ಎಲ್ ಸಿಡಿ ಟಿವಿ ಕಳ್ಳರು  ಕಳ್ಳತನ  ಮಾಡಿರುತ್ತಾರೆ ಎಂದು ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲಿಸಿರುತ್ತಾರೆ.

.ಆರ್.ನಗರ ಪೊಲೀಸ್  ಠಾಣಾ ಸರಹದ್ದು KSRTC ಬಸ್ ನಿಲ್ದಾಣ  ಪಿರ್ಯಾದಿಯವರ  ಮಗಳು      ಕಾಣೆಯಾಗಿದ್ದರೆ ಎಂದು ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲಿಸಿರುತ್ತರೆ.

ಬಿಳಿಕೆರೆ ಪೊಲೀಸ್ ಠಾಣಾ ಸರಹದ್ದು ಮರದೂರು ಗ್ರಾಮದ ಗೇಟ್ ಬಳಿ ಸಾರ್ವಜನಿಕರಿಗೆ ಮದ್ಯವನ್ನು ಕುಡಿಯಲು ಅನುವು  ಮಾಡಿಕೊಡುತ್ತಿದ್ದ ಮೇರೆಗೆ ಪಿ ಎಸ್‌ ಐ ರವರು ಸಿಬ್ಬಂದಿ ಸಮೇತ ದಾಳಿ ಮಾಡಿ ಮದ್ಯವನ್ನು ವಶಕ್ಕೆ ಪಡೆದು ಪ್ರಕರಣ ದಾಖಲಿಸಿರುತ್ತಾರೆ.


NOTICE

ಸಾರ್ವಜನಿಕರಲ್ಲಿ ಮನವಿ

ಪೊಲೀಸರು ಇರುವುದು ನಿಮ್ಮ ಸೇವೆ ಹಾಗೂ ರಕ್ಷಣೆಗಾಗಿ, ಅಪರಾಧವನ್ನು ಶಿಕ್ಷಿಸಲು, ಅಪರಾಧಿಯನಲ್ಲ, ಸಂವಿಧಾನದ ಧ್ಯೇಯೋದ್ದೇಶಗಳನ್ನು ಎತ್ತಿಹಿಡಿಯಲು ಸುರಕ್ಷಿತ ಸಮಾಜ ನಿರ್ಮಾಣ ನಮ್ಮ ನಿಮ್ಮೆಲ್ಲರ ಜವಾಬ್ದಾರಿ ನಮ್ಮೊಂದಿಗೆ ಕೈ ಜೋಡಿಸಿ.

ಮಾಹಿತಿ ಫಲಕವನ್ನು ತಪ್ಪದೇ ಓದಿ ಮತ್ತು ಪಾಲಿಸಿ ಹಾಗೂ ಇತರರಿಗೂ ತಿಳಿಸಿ.

ಪೊಲೀಸ್ ಅಧೀಕ್ಷಕರು, ಮೈಸೂರು ಜಿಲ್ಲೆ, ಮೈಸೂರು

CRIME PREVENTION

CRIME PREVENTION
ಅಪರಾಧ ತಡೆ