ವರುಣ ಪೊಲೀಸ್ ಠಾಣಾ ಸರಹದ್ದುಆಯರಹಳ್ಳಿ ಗ್ರಾಮದ ಪಿರ್ಯಾದಿಯವರ ಮಗಳು ಕಾಣೆಯಾಗಿರುತ್ತಾರೆ ಎಂದು ನೀಡಿದ ದೂರಿನ ಮೇರೆಗೆ ಪ್ರಕರಣವನ್ನು ದಾಖಲಿಸಿರುತ್ತಾರೆ.
ಕೆ ಆರ್ ನಗರ ಪೊಲೀಸ್ ಠಾಣಾ ಸರಹದ್ದು ಹಳಿಯೂರು ಗ್ರಾಮದ ಪಿರ್ಯಾದಿಯವರ ಹೆಂಡತಿ ಕಾಣೆಯಾಗಿರುತ್ತಾರೆ ಎಂದು ನೀಡಿದ ದೂರಿನ ಮೇರೆಗೆ ಪ್ರಕರಣವನ್ನು ದಾಖಲಿಸಿರುತ್ತಾರೆ.
ಕೆ ಆರ್ ನಗರ ಪೊಲೀಸ್ ಠಾಣಾ ಸರಹದ್ದು ಗಂಧನಹಳ್ಳಿ ವಾಸಿ ಪಿರ್ಯಾದಿಯವರ ಗಂಡ ಹೊಲದಲ್ಲಿ ಬೆಳೆದಿದ್ದ ಆಲದಮರ ಕಡಿಯಲು ಹೋಗಿ ಆಕಸ್ಮಿಕವಾಗಿ ಬಿದ್ದು ಮೃತರಾಗಿರುತ್ತಾರೆ ಎಂದು ನೀಡಿದ ದೂರಿನ ಮೇರೆಗೆ ಪ್ರಕರಣವನ್ನು ದಾಖಲಿಸಿರುತ್ತಾರೆ.
ಬಿಳಿಕೆರೆ ಪೊಲೀಸ್ ಠಾಣಾ ಸರಹದ್ದು ದೇವರಹಳ್ಳಿ ಪಿರ್ಯಾದಿಯವರ ಮನೆಯ ಮುಂದೆ ನಿಲ್ಲಿಸಿದ್ದ ಬೈಕ್ ಅನ್ನು ಯಾರೋ ಕಳ್ಳರು ಕಳ್ಳತನ ಮಾಡಿರುತ್ತಾರೆ ಎಂದು ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲಿಸಿರುತ್ತಾರೆ.
ಪಿರಿಯಪಟ್ಟಣ ಪೊಲೀಸ್ ಠಾಣಾ ಸರಹದ್ದು ಹೆಮ್ಮಿಗೆ ಗ್ರಾಮದ ಪಿರ್ಯಾದಿಯವರ ಮಗಳು ಕಾಣೆಯಾಗಿರುತ್ತಾರೆ ಎಂದು ನೀಡಿದ ದೂರಿನ ಮೇರೆಗೆ ಪ್ರಕರಣವನ್ನು ದಾಖಲಿಸಿರುತ್ತಾರೆ.
ಬೈಲುಕುಪ್ಪೆ ಪೊಲೀಸ್ ಠಾಣಾ ಸರಹದ್ದು ಮರಡಿಯೂರು ವಾಸಿ ಪಿರ್ಯಾದಿಯವರ ತಂಗಿ ಅನಾರೋಗ್ಯದಿಂದ ಮನನೊಂದು ನೇಣು ಹಾಕಿಕೊಂಡು ಮೃತರಾಗಿರುತ್ತಾರೆ ಎಂದು ನೀಡಿದ ದೂರಿನ ಮೇರೆಗೆ ಪ್ರಕರಣವನ್ನು ದಾಖಲಿಸಿರುತ್ತಾರೆ.
ತಲಕಾಡು ಪೊಲೀಸ್ ಠಾಣಾ ಸರಹದ್ದು ಹೆಮ್ಮಿಗೆ ಗ್ರಾಮದ ಪಿರ್ಯಾದಿಯವರ ಹೆಂಡತಿ ಮತ್ತು ಮಗ ಕಾಣೆಯಾಗಿರುತ್ತಾರೆ ಎಂದು ನೀಡಿದ ದೂರಿನ ಮೇರೆಗೆ ಪ್ರಕರಣವನ್ನು ದಾಖಲಿಸಿರುತ್ತಾರೆ.