ಜಯಪುರ ಪೊಲೀಸ್ ಠಾಣಾ ಸರಹದ್ದು ಗುಜ್ಜೆಗೌಡನಪುರ ಗ್ರಾಮ ಪಿರ್ಯಾದಿಯವರ ಮನೆಯ ಬೀಗ ಹೊಡೆದು ಸುಮಾರು 1,07000/-ರೂ ಬೆಲೆ ಬಾಳುವ ಒಡವೆಗಳನ್ನು ಹಾಗೂ ನಗದು ಒಂದು ಎಲ್ ಜಿ ಎಲ್ ಸಿಡಿ ಟಿವಿ ಕಳ್ಳರು ಕಳ್ಳತನ ಮಾಡಿರುತ್ತಾರೆ ಎಂದು ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲಿಸಿರುತ್ತಾರೆ.
.ಆರ್.ನಗರ ಪೊಲೀಸ್ ಠಾಣಾ ಸರಹದ್ದು KSRTC ಬಸ್ ನಿಲ್ದಾಣ ಬ ಪಿರ್ಯಾದಿಯವರ ಮಗಳು ಕಾಣೆಯಾಗಿದ್ದರೆ ಎಂದು ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲಿಸಿರುತ್ತರೆ.
ಬಿಳಿಕೆರೆ ಪೊಲೀಸ್ ಠಾಣಾ ಸರಹದ್ದು ಮರದೂರು ಗ್ರಾಮದ ಗೇಟ್ ಬಳಿ ಸಾರ್ವಜನಿಕರಿಗೆ ಮದ್ಯವನ್ನು ಕುಡಿಯಲು ಅನುವು ಮಾಡಿಕೊಡುತ್ತಿದ್ದ ಮೇರೆಗೆ ಪಿ ಎಸ್ ಐ ರವರು ಸಿಬ್ಬಂದಿ ಸಮೇತ ದಾಳಿ ಮಾಡಿ ಮದ್ಯವನ್ನು ವಶಕ್ಕೆ ಪಡೆದು ಪ್ರಕರಣ ದಾಖಲಿಸಿರುತ್ತಾರೆ.
No comments:
Post a Comment