ಇಲವಾಲ ಪೊಲೀಸ್ ಠಾಣಾ ಸರಹದ್ದು ನಾಗವಾಲ ಗ್ರಾಮದ ಪಿರ್ಯಾದಿಯವರ ಬಾಬ್ತು ಸುಮಾರು 40,000/ರೂ ಬೆಲೆಬಾಳುವ ಕಬ್ಬಿಣದ ವಸ್ತುಗಳನ್ನು ಯಾರೋ ಕಳ್ಳರು ಕಳ್ಳತನ ಮಾಡಿರುತ್ತಾರೆ ಎಂದು ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲಿಸಿರುತ್ತರೆ.
ಕೆ ಅರ್ ನಗರ ಪೊಲೀಸ್ ಠಾಣಾ ಸರಹದ್ದು ಚನ್ನಪ್ಪನಕೊಪ್ಪಲು ಗ್ರಾಮದ ಕೆರೆ ಏರಿ ಬಳಿ ಹಣವನ್ನು ಪಣವಾಗಿ ಕಟ್ಟಿಕೊಂಡು ಆಂದರ್ ಬಾಹರ್ ಆಡುತಿದ್ದು ಪಿ ಎಸ್ ಐ ಹಾಗೂ ಸಿಬ್ಬಂದಿಗಳು ದಾಳಿಮಾಡಿ ಇಸ್ಪಿಟ್ ಎಲೆಯನ್ನು ಹಾಗೂ 3130/-ರೂ ನಗದನ್ನ ವಶಪಡಿಸಿಕೊಂಡು 7 ಜನರ ಮೇಲೆ ಪ್ರಕರಣ ದಾಖಲಿಸಿರುತ್ತಾರೆ.
ಕೆ ಅರ್ ನಗರ ಪೊಲೀಸ್ ಠಾಣಾ ಸರಹದ್ದು ಕೆ ಅರ್ ನಗರ ಟೌನ್ ವಾಸಿ ಪಿರ್ಯಾದಿಯವರ ಮಗಳು ಕಾಣೆಯಾಗಿದ್ದಾರೆ ಎಂದು ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲಿಸಿರುತ್ತಾರೆ.
ಸರಗೂರು ಪೊಲೀಸ್ ಠಾಣಾ ಸರಹದ್ದು ನೆಮ್ಮನಹಳ್ಳಿ ಗ್ರಾಮದ ಪಿರ್ಯಾದಿಯವರ ತಾಯಿ ಕಾಣೆಯಾಗಿದ್ದಾರೆ ಎಂದು ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲಿಸಿರುತ್ತಾರೆ.
ತಿ ನರಸೀಪುರ ಪೊಲೀಸ್ ಠಾಣಾ ಸರಹದ್ದು ಬಳ್ಳಗೆರೆ ಗ್ರಾಮದ ಪಿರ್ಯಾದಿಯವರ ಮಗಳು ಕಾಣೆಯಾಗಿದ್ದಾರೆ ಎಂದು ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲಿಸಿರುತ್ತಾರೆ.
ಬನ್ನೂರು ಪೊಲೀಸ್ ಠಾಣಾ ಸರಹದ್ದು ಕಗ್ಗಲಿಪುರ ಗ್ರಾಮದ ಪಿರ್ಯಾದಿಯವರ ತಾಯಿ ಕಾಣೆಯಾಗಿದ್ದಾರೆ ಎಂದು ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲಿಸಿರುತ್ತಾರೆ.
No comments:
Post a Comment