ಹುಣಸೂರು ಪಟ್ಟಣ ಪೊಲೀಸ್ ಠಾಣಾ ಸರಹದ್ದು ದಂಡಿನ ಮಾರಮ್ಮ ದೇವಸ್ಥಾನದ ಬಳಿಯಲ್ಲಿ ಅಕ್ರಮವಾಗಿ ಮದ್ಯವನ್ನು ಸೇವನೆ ಮಾಡಲು ಅವಕಾಶ ಮಾಡಿಕೊಟ್ಟ ಮೇರೆಗೆ ಪಿಎಸ್ಐ ರವರು ಪ್ರಕರಣವನ್ನು ದಾಖಲಿಸಿರುತ್ತಾರೆ
ಹುಣಸೂರು ಪಟ್ಟಣ ಪೊಲೀಸ್ ಠಾಣಾ ಸರಹದ್ದು ಮೂಕನಹಳ್ಳಿ ಎಮ್ಮೆಕೊಪ್ಪಲು ಸರ್ಕಲ್ ಬಳಿಯಲ್ಲಿ ಪಿರ್ಯಾದಿ ರವರ ಅತ್ತೆ ಮಗನಿಗೆ ಆರೋಪಿತ ಕಾರಿನ ಚಾಲಕ ತನ್ನ ಕಾರನ್ನು ಅತಿವೇಗ ಮತ್ತು ಅಜಾಗರೂಕತೆಯಿಂದ ಓಡಿಸಿಕೊಂಡು ಬಂದು ಢಿಕ್ಕಿ ಮಾಡಿದ್ದರಿಂದ ಮೃತಪಟ್ಟಿರುತ್ತಾನೆಂದು ಹೇಳಿ ನೀಡಿದ ದೂರಿನ ಮೇರೆಗೆ ಪ್ರಕರಣವನ್ನು ದಾಖಲಿಸಿರುತ್ತದೆ.
ಬಿಳಿಕೆರೆ ಪೊಲೀಸ್ ಠಾಣಾ ಸರಹದ್ದು ಮರಳಯ್ಯನ ಕೊಪ್ಪಲು ಗ್ರಾಮದಲ್ಲಿ ಅಕ್ರಮವಾಗಿ ಅಂದರ್ ಬಾಹರ್ ಇಸ್ಪೀಟ್ ಆಟವನ್ನು ಆಡುತ್ತಿದ್ದ ಮೇರೆಗೆ ಪಿಐ ರವರು ಸಿಬ್ಬಂದಿ ಸಮೇತ ದಾಳಿ ಮಾಡಿ 11 ಜನರ ಮೇಲೆ ಪ್ರಕರಣವನ್ನು ದಾಖಲಿಸಿ,27650 ರೂಗಳನ್ನು ವಶಪಡಿಸಿಕೊಂಡಿರುತ್ತಾರೆ.
No comments:
Post a Comment