ಕೆ ಆರ್ ನಗರ ಪೊಲೀಸ್ ಠಾಣಾ ಸರಹದ್ದು ಹಂಗರಬಾಯನಹಳ್ಳಿ ಗ್ರಾಮ ವಾಸಿ ಪಿರ್ಯಾದಿಯವರ ಮಗ ಕಾಣೆಯಾಗಿರುತ್ತಾರೆ ಎಂದು ನೀಡಿದ ದೂರಿನ ಮೇರೆಗೆ ಪ್ರಕರಣವನ್ನು ದಾಖಲಿಸಿರುತ್ತಾರೆ.
ಹುಣಸೂರು ಗ್ರಾಮಾಂತರ ಪೊಲೀಸ್ ಠಾಣಾ ಸರಹದ್ದು ಪಿರ್ಯಾದಿಯವರ ಗಂಡ ಕಾಣೆಯಾಗಿರುತ್ತಾರೆ ಎಂದು ನೀಡಿದ ದೂರಿನ ಮೇರೆಗೆ ಪ್ರಕರಣವನ್ನು ದಾಖಲಿಸಿರುತ್ತಾರೆ.
ಪಿರಿಯಾಪಟ್ಟಣ ಪೊಲೀಸ್ ಠಾಣಾ ಸರಹದ್ದು ಪಿರ್ಯಾದಿಯವರ ಬಾಭ್ತು ಸುಮಾರು ರೂ 3,00,000/ ಬೆಲೆಬಾಳುವ ಚಿನ್ನದ ಮಾಂಗಲ್ಯದ ಸರ ಯಾರೋ ಕಳ್ಳರು ಕಳ್ಳತನ ಮಾಡಿರುತ್ತರೆ ಎಂದು ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲಿಸಿರುತ್ತಾರೆ.
ನಂಜನಗೂಡು ಗ್ರಾಮಾಂತರ ಪೊಲೀಸ್ ಪೊಲೀಸ್ ಠಾಣಾ ಸರಹದ್ದು ದೇವಿರಮ್ಮನಹಳ್ಳಿಹುಂಡಿ ಗ್ರಾಮಕ್ಕೆ ಸೇರಿದ ಹಂಡುವಿನಹಳ್ಳಿ ಕಡೆ ಹೋಗುವ ಕಾಲುವೆ ಏರಿಯ ಬಳಿ ಇರುವ ಸಾರ್ವಜನಿಕ ಸ್ಥಳದಲ್ಲಿ ಹಣವನ್ನು ಪಣವಾಗಿ ಕಟ್ಟಿಕೊಂಡು ಅಂದರ್ ಬಾಹರ್ ಇಸ್ಪಿಟ್ಟು ಆಡುತ್ತಿದ್ದ ಮೇರೆಗೆ ಪಿ ಎಸ್ ಐ ರವರು ಸಿಬ್ಬಂದಿ ಸಮೇತ ದಾಳಿ ಮಾಡಿ ಡು ಪ್ರಕರಣ ದಾಖಲಿಸಿರುತ್ತಾರೆ.
No comments:
Post a Comment