ಕೆ ಆರ್ ನಗರ ಪೊಲೀಸ್ ಠಾಣಾ ಸರಹದ್ದು ಕೆಸ್ತೂರು ಕೊಪ್ಪಲು ಗ್ರಾಮದ ಪಿರ್ಯಾದಿಯವರ ತಂದೆ ಕಾಣೆಯಾಗಿದ್ದರೆ ಎಂದು ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲಿಸಿರುತ್ತಾರೆ.
ಕೆ ಆರ್ ನಗರ ಪೊಲೀಸ್ ಠಾಣಾ ಸರಹದ್ದು ಕೆ ಎಸ್ ಆರ್ ಟಿ ಸಿ ಬಸ್ ನಿಲ್ದಾಣದ ಬಳಿ ಪಿರ್ಯಾದಿಯವರ ಬಾಬ್ತು ಸುಮಾರು 8 ಲಕ್ಷ ಬೆಲೆಬಾಳುವ ಒಡವೆಗಳನ್ನು ಯಾರೋ ಕಳ್ಳರು ಕಳ್ಳತನ ಮಾಡಿರುತ್ತಾರೆ ಎಂದು ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲಿಸಿರುತ್ತಾರೆ.
ಹುಣಸೂರು ಪಟ್ಟಣ ಪೊಲೀಸ್ ಠಾಣಾ ಸರಹದ್ದು ಪಡುವ ಕೋಟೆ ಕಾವಲ್ ಗಾಂದಿ ನಗರ ವಾಸಿ ಪಿರ್ಯಾದಿಯವರ ಪತ್ನಿ ಮತ್ತು ಮಗು ಕಾಣೆಯಾಗಿದ್ದರೆ ಎಂದು ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲಿಸಿರುತ್ತಾರೆ.
ಹೆಚ್ ಡಿ ಕೋಟೆ ಪೊಲೀಸ್ ಠಾಣಾ ಸರಹದ್ದು ಮೇಟಿಕುಪ್ಪೆ ಹತ್ತಿರ ¸ÁªÀðd¤PÀ ¸ÀܼÀzÀ°è ¸ÁªÀðd¤PÀjUÉ ªÀÄzÀåªÀ£ÀÄß PÀÄrAiÀÄ®Ä ¸ÀܼÁªÀPÁ±ÀªÀ£ÀÄß ªÀiÁr PÉÆlÄÖ ªÀÄzÀåªÀ£ÀÄß PÀÄrAiÀÄ®Ä ¥ÀæZÉÆÃzÀ£É ¤ÃqÀÄwÛzÀÄÝ ಮೇರೆಗೆ ಪ್ರಕರಣ ದಾಖಲಿಸಿರುತ್ತಾರೆ.
ಸರಗೂರು ಪೊಲೀಸ್ ಠಾಣಾ ಸರಹದ್ದು ಸರಗೂರು ಟೌನ್ ವಾಸಿ ಪಿರ್ಯಾದಿಯವರ ಹೆಂಡತಿ ಕಾಣೆಯಾಗಿದ್ದರೆ ಎಂದು ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲಿಸಿರುತ್ತಾರೆ.
No comments:
Post a Comment