ಮೈಸೂರು ದಕ್ಷಿಣ ಪೊಲೀಸ್ ಠಾಣಾ ಸರಹದ್ದು ಯಾಂದಳ್ಳಿ ಗ್ರಾಮದ ಪಿರ್ಯಾದಿಯವರ ಮಗಳು ಕಾಣೆಯಾಗಿರುತ್ತರೆ ಎಂದು ಪ್ರಕರಣ ದಾಖಲಿಸಿರುತ್ತಾರೆ.
ಕೆ ಆರ್ ನಗರ ಪೊಲೀಸ್ ಠಾಣಾ ಸರಹದ್ದು ಮಂಚನಹಳ್ಳಿ ಗ್ರಾಮದ ಪಿರ್ಯಾದಿಯವರ ಬೈಕ್ ಅನ್ನು ಯಾರೋ ಕಳ್ಳರು ಕಳ್ಳತನ ಮಾಡಿರುತ್ತಾರೆ ಎಂದು ಪ್ರಕರಣ ದಾಖಲಿಸಿರುತ್ತಾರೆ.
ಹುಣಸೂರು ಗ್ರಾಮಾತರ ಪೊಲೀಸ್ ಠಾಣಾ ಸರಹದ್ದು ಸಿಬಿಟಿ ಕಾಲೋನಿಯ ಪಿರ್ಯಾದಿಯವರ ಮಗಳೂ ಕಾಣೆಯಾಗಿರುತ್ತರೆ ಎಂದು ಪ್ರಕರಣ ದಾಖಲಿಸಿರುತ್ತಾರೆ..
ಹುಣಸೂರು ಗ್ರಾಮಾಂತರ ಪೊಲೀಸ್ ಠಾಣಾ ಸರಹದ್ದು ಸೀಡೆನಹಳ್ಳಿ ಪಿರ್ಯಾದಿಯವರ ಮಗ ಕಾಣೆಯಾಗಿರುತ್ತರೆ ಎಂದು ಪ್ರಕರಣ ದಾಖಲಿಸಿರುತ್ತಾರೆ..
No comments:
Post a Comment