ಜಯಪುರ ಪೊಲೀಸ್ ಠಾಣಾ ಸರಹದ್ದು ಮುಳ್ಳುರು ಗ್ರಾಮದ ಬಳಿ ಹಣವನ್ನು ಪಣವಾಗಿ ಕಟ್ಟಿಕೊಂಡು ಅಂದರ್ ಬಾಹರ್ ಇಸ್ಪೀಟು ಆಡುತ್ತಿದ್ದಾರೆ ಎಂದು ಬಾತ್ಮೀಯದಾರರು ನೀಡಿದ ಮಾಹಿತಿ ಮೇರೆಗೆ ಪಿ ಎಸ್ ಐ ರವರು ಸಿಬ್ಬಂದಿ ಸಂಮೇತ ದಾಳಿ ಮಾಡಿ 3220/- ರೂ ಹಣವನ್ನು ವಶಪಡಿಸಿಕೊಂಡು 05 ಜನರ ಮೇಲೆ ಪ್ರಕರಣ ದಾಖಲಿಸಿರುತ್ತಾರೆ.
ಜಯಪುರ ಪೊಲೀಸ್ ಠಾಣಾ ಸರಹದ್ದು ಕೇರ್ಗಳ್ಳಿ ಗ್ರಾಮದ ಬಳಿ ಹಣವನ್ನು ಪಣವಾಗಿ ಕಟ್ಟಿಕೊಂಡು ಅಂದರ್ ಬಾಹರ್ ಇಸ್ಪೀಟು ಆಡುತ್ತಿದ್ದಾರೆ ಎಂದು ಬಾತ್ಮೀಯದಾರರು ನೀಡಿದ ಮಾಹಿತಿ ಮೇರೆಗೆ ಪಿ ಎಸ್ ಐ ರವರು ಸಿಬ್ಬಂದಿ ಸಂಮೇತ ದಾಳಿ ಮಾಡಿ 4520/- ರೂ ಹಣವನ್ನು ವಶಪಡಿಸಿಕೊಂಡು 07 ಜನರ ಮೇಲೆ ಪ್ರಕರಣ ದಾಖಲಿಸಿರುತ್ತಾರೆ.
ಕೆ ಆರ್ ನಗರ ಪೊಲೀಸ್ ಠಾಣಾ ಸರಹದ್ದು ಲಾಲಾದೇವನಹಳ್ಳಿ ಗ್ರಾಮ ಪಿರ್ಯಾದಿಯವರ ಬಾಬ್ತು ಸುಮಾರು 2 ಲಕ್ಷ ಬೆಲೆಬಾಳುವ ಟಾಟಾ ಏಸ್ ವಾಹನವನ್ನು ಯಾರೋ ಕಳ್ಳರು ಕಳ್ಳತನ ಮಾಡಿರುತ್ತಾರೆ ಎಂದು ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲಿಸಿರುತ್ತಾರೆ.
ಸಾಲಿಗ್ರಾಮ ಪೊಲೀಸ್ ಠಾಣಾ ಸರಹದ್ದು ಕೆಂಚನಹಳ್ಳಿ ಗ್ರಾಮ ವಾಸಿ ಪಿರ್ಯಾದಿಯವರ ಮಗಳು ಕಾಣೆಯಾಗಿದ್ದಾನೆ ಎಂದು ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲಿಸಿರುತ್ತಾರೆ.
.

No comments:
Post a Comment