ಪ್ರಿಯ ನಾಗರಿಕ ಬಂಧುಗಳೆ :-ಅಪರಾಧ ನಡೆದ ಸ್ಥಳವನ್ನು ಸಂರಕ್ಷಿಸಿ, ಅಪರಾಧ ಪತ್ತೆಗೆ ಸಹಕರಿಸಿ- ಸಂಚಾರಿ ನಿಯಮವನ್ನು ಪಾಲಿಸಿ- ಮದ್ಯಪಾನ ಮಾಡಿ ವಾಹನ ಚಾಲನೆ ಮಾಡಬೇಡಿ-ದ್ವಿಚಕ್ರ ವಾಹನ ಚಾಲಕರು ಕಡ್ಡಾಯವಾಗಿ ಹೆಲ್ಮೆಟ್ ಧರಿಸಿ ವಾಹನ ಚಾಲನೆ ಮಾಡಿ- ವಾಹನ ಚಾಲನಾ ಪರವಾನಿಗೆ ಇಲ್ಲದೆ ವಾಹನ ಚಾಲನೆ ಮಾಡುವುದು ಅಪರಾಧ- ಅಪ್ರಾಪ್ತ ವಯಸ್ಸಿನ ಮಕ್ಕಳು ಚಾಲನಾ ಪರವಾನೆಗೆ ಇಲ್ಲದೆ ವಾಹನ ಚಾಲನೆ ಮಾಡುವುದು ಅಪರಾಧ-ಕಾನೂನುಬಾಹಿರ ಚಟುವಟಿಕೆಗಳು ಕಂಡು ಬಂದಲ್ಲಿ ತಕ್ಷಣ ಪೊಲೀಸರಿಗೆ ಮಾಹಿತಿ ನೀಡಿ-ಬೆಲೆ ಬಾಳುವ ಆಭರಣಗಳನ್ನು ಪ್ರದರ್ಶಿಸಬೇಡಿ
ಮೈಸೂರು ಜಿಲ್ಲೆಯ ಸಮಸ್ತ ನಾಗರಿಕ ಬಂಧುಗಳೆ, ನಿಮ್ಮ ಹಾಗೂ ನಿಮ್ಮ ಹಳ್ಳಿ, ನಗರಕ್ಕೆ ಸಂಬಂಧಿಸಿದಂತೆ ಯಾವುದೇ ದೂರು, ಸಮಸ್ಯೆ, ಸಲಹೆ ಹಾಗೂ ಮಾಹಿತಿಗಳಿದ್ದಲ್ಲಿ ಈ ಕೆಳಕಂಡ PHONE AND ADDRESS ನಲ್ಲಿರುವ ದೂರವಾಣಿಗೆ ತಿಳಿಸುವುದರ ಮೂಲಕ ಶಾಂತಿ ಹಾಗೂ ಸುವ್ಯವಸ್ಥೆಯನ್ನು ಕಾಪಾಡಲು ಸಹಕರಿಸಬೇಕಾಗಿ ಈ ಮೂಲಕ ಮನವಿ ಮಾಡಿಕೊಳ್ಳುತ್ತೇನೆ. ಮೈಸೂರು ಜಿಲ್ಲಾ ಪೊಲೀಸ್ ಅಧೀಕ್ಷಕರು

Friday, December 19, 2025

ದೈನಂದಿನ ಅಪರಾಧಗಳ ಮಾಹಿತಿ 19.12.2025

ಮೈಸೂರು ದಕ್ಷಿಣ ಪೊಲೀಸ್‌ ಠಾಣಾ ಸರಹದ್ದು ಮಾನಸಿ ನಗರ ವಾಸಿ ಪಿರ್ಯಾದಿಯವರ ಮಗ ಕಾಣೆಯಾಗಿದ್ದಾನೆ ಎಂದು ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲಿಸಿರುತ್ತಾರೆ.

ವರುಣ  ಪೊಲೀಸ್‌ ಠಾಣಾ ಸರಹದ್ದು  ವಾಜಮಂಗಲ ಗ್ರಾಮದ ಬಳಿ ಹಣವನ್ನು ಪಣವಾಗಿ ಕಟ್ಟಿಕೊಂಡು ಅಂದರ್‌ ಬಾಹರ್‌ ಇಸ್ಪೀಟು ಆಡುತ್ತಿದ್ದಾರೆ ಎಂದು ಬಾತ್ಮೀಯದಾರರು ನೀಡಿದ ಮಾಹಿತಿ ಮೇರೆಗೆ ಪಿ ಎಸ್‌ ಐ ರವರು ಸಿಬ್ಬಂದಿ ಸಂಮೇತ ದಾಳಿ ಮಾಡಿ 7535/- ರೂ ಹಣವನ್ನು ವಶಪಡಿಸಿಕೊಂಡು 10 ಜನರ ಮೇಲೆ ಪ್ರಕರಣ ದಾಖಲಿಸಿರುತ್ತಾರೆ.

ಬೆಟ್ಟದಪುರ ಪೊಲೀಸ್‌ ಠಾಣಾ ಸರಹದ್ದು ಕೊರಗಲ್ಲು  ಗ್ರಾಮ ವಾಸಿ  ಪಿರ್ಯಾದಿಯವರ ಮಗಳು ಕಾಣೆಯಾಗಿದ್ದಾನೆ ಎಂದು ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲಿಸಿರುತ್ತಾರೆ.

ಅಂತರಸಂತೆ  ಪೊಲೀಸ್‌ ಠಾಣಾ ಸರಹದ್ದು ಹೊಸಹೊಳಲು  ಗ್ರಾಮ ವಾಸಿ  ಪಿರ್ಯಾದಿಯವರ ಮಗಳು ಕಾಣೆಯಾಗಿದ್ದಾನೆ ಎಂದು ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲಿಸಿರುತ್ತಾರೆ.

ಬನ್ನೂರು ಪೊಲೀಸ್‌ ಠಾಣಾ ಸರಹದ್ದು ಚಾಮನಹಳ್ಳಿ ಗ್ರಾಮ ವಾಸಿ ಪಿರ್ಯಾದಿಯವರ ಬಾಬ್ತು ಸುಮಾರು 2,77,000/- ರೂ ಬೆಲೆಬಾಳುವ ಚಿನ್ನಾಭರಣವನ್ನು ಯಾರೋ ಕಳ್ಳರು ಕಳ್ಳತನ ಮಾಡಿರುತ್ತಾರೆ ಎಂದು ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲಿಸಿರುತ್ತಾರೆ.


No comments:

Post a Comment

NOTICE

ಸಾರ್ವಜನಿಕರಲ್ಲಿ ಮನವಿ

ಪೊಲೀಸರು ಇರುವುದು ನಿಮ್ಮ ಸೇವೆ ಹಾಗೂ ರಕ್ಷಣೆಗಾಗಿ, ಅಪರಾಧವನ್ನು ಶಿಕ್ಷಿಸಲು, ಅಪರಾಧಿಯನಲ್ಲ, ಸಂವಿಧಾನದ ಧ್ಯೇಯೋದ್ದೇಶಗಳನ್ನು ಎತ್ತಿಹಿಡಿಯಲು ಸುರಕ್ಷಿತ ಸಮಾಜ ನಿರ್ಮಾಣ ನಮ್ಮ ನಿಮ್ಮೆಲ್ಲರ ಜವಾಬ್ದಾರಿ ನಮ್ಮೊಂದಿಗೆ ಕೈ ಜೋಡಿಸಿ.

ಮಾಹಿತಿ ಫಲಕವನ್ನು ತಪ್ಪದೇ ಓದಿ ಮತ್ತು ಪಾಲಿಸಿ ಹಾಗೂ ಇತರರಿಗೂ ತಿಳಿಸಿ.

ಪೊಲೀಸ್ ಅಧೀಕ್ಷಕರು, ಮೈಸೂರು ಜಿಲ್ಲೆ, ಮೈಸೂರು

CRIME PREVENTION

CRIME PREVENTION
ಅಪರಾಧ ತಡೆ