ಮೈಸೂರು ದಕ್ಷಿಣ ಪೊಲೀಸ್ ಠಾಣಾ ಸರಹದ್ದು ಹೊಸಹುಂಡಿ ಗ್ರಾಮದ ಪಿರ್ಯಾದಿಯವರ ಪತ್ನಿ ಕಾಣೆಯಾಗಿರುತ್ತಾರೆ ಎಂದು ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲಿಸಿರುತ್ತಾರೆ.
ಇಲವಾಲ ಪೊಲೀಸ್ ಠಾಣಾ ಸರಹದ್ದು ಬಸವನಪುರ ಗ್ರಾಮದ ಪಿರ್ಯಾದಿಯವರ ಮಗಳು ಕಾಣೆಯಾಗಿರುತ್ತಾರೆ ಎಂದು ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲಿಸಿರುತ್ತಾರೆ.
ಕೆ ಆರ್ ನಗರ ಪೊಲೀಸ್ ಠಾಣೆ ದಗ್ಗನಹಳ್ಳಿ ಗ್ರಾಮದ ಪಿರ್ಯಾದಿಯವರ ಮಗ ಕಾಣೆಯಾಗಿರುತ್ತಾರೆ ಎಂದು ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲಿಸಿರುತ್ತಾರೆ.
ಹುಣಸೂರು ಗ್ರಾಮಾಂತರ ಪೊಲೀಸ್ ಠಾಣಾ ಸರಹದ್ದು ರತ್ನಪುರಿ ಗ್ರಾಮದ ಪಿರ್ಯಾದಿಯವರ ಬಾಬ್ತು ಸುಮಾರು 25000/- ರೂ ಬೆಲೆಬಾಳುವ ಬೈಕ್ ಆನ್ನು ಯಾರೋ ಕಳ್ಳರು ಕಳ್ಳತನ ಮಾಡಿರುತ್ತರೆ ಎಂದು ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲಿಸಿರುತ್ತಾರೆ.
No comments:
Post a Comment