ಜಯಪುರ ಪೊಲೀಸ್ ಠಾಣಾ ಸರಹದ್ದು ಸಾಲುಂಡಿ ಗ್ರಾಮದ ಪಿರ್ಯಾದಿಯವರ ತಂದೆ ಕಾಣೆಯಾಗಿರುತ್ತಾರೆ ಎಂದು ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲಿಸಿರುತಾರೆ.
ಇಲವಾಲ ಪೊಲೀಸ್ ಠಾಣಾ ಸರಹದ್ದು ಮಾಣಿಕ್ಯಪುರ ಗ್ರಾಮ ವಾಸಿ ಪಿರ್ಯಾದಿವರ ಬಾಬ್ತು ಸುಮಾರು 30000/- ರೂ ಬೆಲೆ ಬಾಳುವ ತೆಂಗಿನಕಾಯಿಗಳನ್ನು ಯಾರೋ ಕಳ್ಳರು ಕಳ್ಳತನ ಮಾಡಿರುತ್ತಾರೆ ಎಂದು ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲಿಸಿರುತ್ತಾರೆ.
ಕೆ ಆರ್ ನಗರ ಪೊಲೀಸ್ ಠಾಣಾ ಸರಹದ್ದು KSRTC ಬಸ್ ನಿಲ್ದಾಣದ ಬಳಿ ಬಾಬ್ತು ಸುಮಾರು 63000/- ರೂ ಬೆಲೆ ಬಾಳುವ ಬೈಕ್ ನ್ನು ಯಾರೋ ಕಳ್ಳರು ಕಳ್ಳತನ ಮಾಡಿರುತ್ತಾರೆ ಎಂದು ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲಿಸಿರುತ್ತಾರೆ.
ಹುಣಸೂರು ಪಟ್ಣಣ ಪೊಲೀಸ್ ಠಾಣಾ ಸರಹದ್ದು ಎಮ್ಮೆಕೊಫ್ಪಲು ಗ್ರಾಮ ವಾಸಿ ಪಿರ್ಯಾದಿಯವರ ಪಿರ್ಯಾದಿಯವರ ಮಗಳು ಕಾಣೆಯಾಗಿರುತ್ತಾರೆ ಎಂದು ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲಿಸಿರುತ್ತಾರೆ
No comments:
Post a Comment