ವರುಣ ಪೊಲೀಸ್ ಠಾಣಾ ಸರಹದ್ದು ಮೂಸಂಬಾಯನಹಳ್ಳಿ ಗ್ರಾಮದ ಪಿರ್ಯಾದಿಯವರ ಮನೆಯ ಮುಂದೆ ನಿಲ್ಲಿಸಿದ್ದ ಟಿವಿಎಸ್ ಬೈಕನ್ನು ಯಾರೊ ಕಳ್ಳರು ಕಳ್ಳತನ ಮಾಡಿರುತ್ತಾರೆ ಎಂದು ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲಿಸಿರುತ್ತಾರೆ.
ನಂಜನಗೂಡು ಪಟ್ಟಣ ಪೊಲೀಸ್ ಠಾಣಾ ಸರಹದ್ದು ಕಲ್ಲಹಳ್ಳಿ ಇಂಡಸ್ರ್ಟೀಯಲ್ ಏರಿಯದಲ್ಲಿ ಸಾರ್ವಜನಿಕ ಸ್ಥಳದಲ್ಲಿ ಅಕ್ರಮವಾಗಿ ಮದ್ಯ ಮಾರುತ್ತಿದ್ದು ಬಾತ್ಮೀದಾರರು ನೀಡಿದ ದೂರಿನ ಮೇರೆಗೆ ಪಿಎಸ್ ಐ ಹಾಗೂ ಸಿಬ್ಬಂದಿಗಳು ದಾಳಿಮಾಡಿ ಮದ್ಯ ವಶಪಡಿಸಿಕೊಂಡು ಪ್ರಕರಣ ದಾಖಲಿಸಿರುತ್ತಾರೆ.
No comments:
Post a Comment