ವರುಣ ಪೊಲೀಸ್ ಠಾಣೆ ಸರಹದ್ದು ಕಡವೇಕಟ್ಟೆ ಗ್ರಾಮದ ಪಿರ್ಯಾದಿಯವರ ಬೈಕ್ ಅನ್ನು ಯಾರೋ ಕಳ್ಳರು ಕಳ್ಳತನ ಮಾಡಿರುತ್ತಾರೆ ಎಂದು ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲಿಸಿರುತ್ತಾರೆ.
ಕೆ ಅರ್ ನಗರ ಪೊಲೀಸ್ ಠಾಣಾ ಸರಹದ್ದು ಕಾಳೇನಹಳ್ಳಿ ಗ್ರಾಮದ ಪಿರ್ಯಾದಿಯವರ ಬಾಬ್ತು ಸುಮಾರು 140000/ರೂ ಬೆಲೆ ಬಾಳುವ ಆಭರಣ ವನ್ನು ಯಾರೋ ಕಳ್ಳರು ಕಳ್ಳತನ ಮಾಡಿರುತ್ತಾರೆ ಎಂದು ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲಿಸಿರುತ್ತಾರೆ.
ಸಾಲಿಗ್ರಾಮ ಪೊಲೀಸ್ ಠಾಣಾ ಸರಹದ್ದು ಭೇರ್ಯ ಗ್ರಾಮದ ಪಿರ್ಯಾದಿಯವರ ಪತ್ನಿ ಕಾಣೆಯಾಗಿರುತ್ತರೆ ಎಂದು ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲಿಸಿರುತ್ತಾರೆ.
ಸಾಲಿಗ್ರಾಮ ಪೊಲೀಸ್ ಠಾಣಾ ಸರಹದ್ದು ಚಿಬುಕಹಳ್ಳಿ ಗ್ರಾಮದ ಪಿರ್ಯಾದಿಯವರ ಪತಿ ಕಾಣೆಯಾಗಿರುತ್ತರೆ ಎಂದು ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲಿಸಿರುತ್ತಾರೆ.
No comments:
Post a Comment