ವರುಣ ಪೊಲೀಸ್ ಠಾಣೆ ಸರಹದ್ದು ವಾಜಮಂಗಲ ಗ್ರಾಮದ ಪಿರ್ಯಾದಿಯವರ ಬಾಭ್ತು ಸುಮಾರು 1,50,000 ನಗದು ಹಾಗೂ 21,18,000 ರೂ ಮೌಲ್ಯದ ಚಿನ್ನ ಬೆಳ್ಳಿಯ ಒಡವೆಗಳನ್ನು ಮನೆಯ ಬೀಗ ಮುರಿದು ಯಾರೋ ಕಳ್ಳರು ಕಳ್ಳತನ ಮಾಡಿರುತ್ತಾರೆ ಎಂದು ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲಿಸಿರುತ್ತಾರೆ.
ಕೆ ಅರ್ ನಗರ ಪೊಲೀಸ್ ಠಾಣಾ ಸರಹದ್ದು ಬಸ್ ನಿಲ್ದಾಣದ ಗಲ್ಲಿ ರಸ್ತೆಯಲ್ಲಿ ಸಾರ್ವಜನಿಕ ಸ್ಥಳದಲ್ಲಿ ಮದ್ಯ ಸೇವನೆ ಮಾಡಲು ಸ್ಥಳಾವಕಾಶ ಮಾಡಿಕೊಟ್ಟ ಮೇರೆಗೆ ಮದ್ಯವನ್ನು ವಶಕ್ಕೆ ಪಡೆದು ಪ್ರಕರಣ ದಾಖಲಿಸಿರುತ್ತಾರೆ.
ಹುಲ್ಲಹಳ್ಳಿ ಪೊಲೀಸ್ ಠಾಣಾ ಸರಹದ್ದು ಹುರ ಗ್ರಾಮದ ಪಿರ್ಯಾದಿಯವರ ಹೆಂಡತಿ ಹಾಘೂ ಮಗು ಕಾಣೆಯಾಗಿರುತ್ತರೆ ಎಂದು ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲಿಸಿರುತ್ತಾರೆ.
ಹೆಚ್ ಡಿ ಕೋಟೆ ಪೊಲೀಸ್ ಠಾಣಾ ಸರಹದ್ದು ಡೈವರ್ ಕಾಲೋನಿ ವಾಸಿ ಪಿರ್ಯಾದಿಯವರ ಮಗಳು ಕಾಣೆಯಾಗಿರುತ್ತರೆ ಎಂದು ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲಿಸಿರುತ್ತಾರೆ.
No comments:
Post a Comment