ಜಯಪುರ ಪೊಲೀಸ್ ಠಾಣಾ ಸರಹದ್ದು ಗುಜ್ಜೆಗೌಡನಪುರ ಗ್ರಾಮ ಬಳಿ ಟಿಪ್ಪರ್ ಲಾರಿ ಚಾಲಕ ಅತೀ ವೇಗ ಹಾಘೂ ಅಜಾಗರುಕತೆಯಿಂದ ಲಾರಿ ಚಲಾಯಿಸಿ ಟಾಟಾ ಎಸ್ ವಾಹನಕ್ಕೆ ಅಪಘಾತ ಮಾಡಿದ ಪರಿಣಾಮ ಪಿರ್ಯಾದಿಯವರ ಮಗ ಮೃತರಾಗಿರುತ್ತಾರೆ ಎಂದು ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲಿಸಿರುತ್ತಾರೆ.
ಕೆ ಅರ್ ನಗರ ಪೊಲೀಸ್ ಠಾಣಾ ಸರಹದ್ದು ಲಾಲನಹಳ್ಳಿ ಗ್ರಾಮ ವಾಸಿ ಪಿರ್ಯಾದಿಯವರ ಮಗಳು ಕಾಣೆಯಾಗಿರುತ್ತರೆ ಎಂದು ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲಿಸಿರುತ್ತಾರೆ.
ಕೆ ಅರ್ ನಗರ ಪೊಲೀಸ್ ಠಾಣಾ ಸರಹದ್ದು ಬೀಚನಹಳ್ಳಿ ಕೊಪ್ಪಲು ಗ್ರಾಮ ವಾಸಿ ಪಿರ್ಯಾದಿಯವರ ಬಾಬ್ತು ಸುಮಾರು 4,50,000 ರೂ ಬೆಲೆಬಾಳುವ ಮಾಂಗಲ್ಯ ಸರವನ್ನು ಯಾರೋ ಕಳ್ಳರು ಕಳ್ಳತನ ಮಾಡಿರುತ್ತಾರೆ ಎಂದು ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲಿಸಿರುತ್ತಾರೆ.
No comments:
Post a Comment