ಬಿಳಿಕೆರೆ ಪೊಲೀಸ್ ಠಾಣಾ ಸರಹದ್ದು ಮನುಗನಹಳ್ಳಿ ಗ್ರಾಮದ ಪಿರ್ಯಾದಿಯವರ ಮಗ ಕಾಣೇಯಾಗಿರುತ್ತಾರೆ ಎಂದು ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲಿಸಿರುತ್ತಾರೆ.
ತಿ ನರಸೀಪುರ ಪೊಲೀಸ್ ಠಾಣಾ ಸರಹದ್ದು ದೊಡ್ಡೆಬಾಗಿಲು ಮೊಳೆ ಗ್ರಾಮದ ಪಿರ್ಯಾದಿಯವರ ಮಗಳು ಕಾಣೇಯಾಗಿರುತ್ತಾರೆ ಎಂದು ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲಿಸಿರುತ್ತಾರೆ.
ತಿ ನರಸೀಪುರ ಪೊಲೀಸ್ ಠಾಣಾ ಸರಹದ್ದು ಹಿರಿಯೂರು ಗ್ರಾಮದ ಪಿರ್ಯಾದಿಯವರ ಮನೆಯಲ್ಲಿ 1100000/ರೂ ಹಣ ಮತ್ತು ಚಿನ್ನದ ಅಭರಣವನ್ನು ಯಾರೋ ಕಳ್ಳರು ಕಳ್ಳತನ ಮಾಡಿರುತ್ತಾರೆ ಎಂದು ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲಿಸಿರುತ್ತಾರೆ.
No comments:
Post a Comment