ಇಲವಾಲ ಪೊಲೀಸ್ ಠಾಣಾ ಸರಹದ್ದು ಮೈದನಹಳ್ಳಿ ಗ್ರಾಮದ ಪಿರ್ಯಾದಿಯವರ ಗಂಡ ಕಾಣೇಯಾಗಿರುತ್ತಾರೆ ಎಂದು ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲಿಸಿರುತ್ತಾರೆ.
ಪಿರಿಯಾಪಟ್ಟಣ ಪೊಲೀಸ್ ಠಾಣಾ ಸರಹದ್ದು ಮುತ್ತೂರು ಗ್ರಾಮದ ಪಿರ್ಯಾದಿಯವರ ಮನೆಯಲ್ಲಿ ಯಾರೋ ಕಳ್ಳರು ಮನೆಯ ಬೀಗ ಹೊಡೆದು ಮನೆಯಲ್ಲಿದ್ದ ನಗದನ್ನು ಕಳ್ಳತನ ಮಾಡಿರುತ್ತಾರೆ ಅದರ ಬೆಲೆ ಸುಮಾರು 2,0400/-ರೂ ಎಂದು ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲಿಸಿರುತ್ತಾರೆ.
ನಂಜನಗೂಡು ಪಟ್ಟಣ ಪೊಲೀಸ್ ಠಾಣಾ ಸರಹದ್ದು ಹೂಣಕನಪುರ ಗುಂಡ್ಲುಪೇಟೆ ತಾಲ್ಲೂಕ್ ಅಪರಿಚಿತ ವ್ಯಕ್ತಿ ಆಕಸ್ಮಿಕವಾಗಿ ಕಪಿಲ ನದಿಯಲ್ಲಿ ಜಾರಿಬಿದ್ದ ಪರಿಣಾಮ ಮೃತರಾಗಿರುತ್ತಾರೆ ಎಂದು ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲಿಸಿರುತ್ತಾರೆ.
No comments:
Post a Comment